ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.


ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm