ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.


ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm