ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.
ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm