ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm