ಬ್ರೇಕಿಂಗ್ ನ್ಯೂಸ್
06-03-25 03:27 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕಾಂತಾರ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಖ್ಯಾತ ನಟ ರಿಷಬ್ ಶೆಟ್ಟಿ ಪತ್ನಿಯೊಂದಿಗೆ ಟೆಂಪಲ್ ರನ್ ಮಾಡಿದ್ದಾರೆ. ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿದ ಅವರು ಬಳಿಕ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿಗೆ ತೆರಳಿ ನಮಿಸಿದ್ದಾರೆ. ಮಧ್ಯಾಹ್ನ ಕಟೀಲು ಶ್ರೀ ದರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದಿದ್ದಾರೆ.
ರಿಷಬ್ ಅವರು ಪತ್ನಿ ಮತ್ತು ಮಗನೊಂದಿಗೆ ಭೇಟಿ ನೀಡಿದ್ದು ಕಟೀಲು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂತಾರ ೨ ಚಿತ್ರೀಕರಣ ಮುಕ್ತಾಯದ ಹಂತದಲ್ಲಿರುವ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆದಿದ್ದಾರೆ.



ಕಾಂತಾರ ಎರಡನೇ ಭಾಗದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2ರಂದು ಚಿತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತನೆ ಇದೆ ಎಂದು ರಿಷಬ್ ಶೆಟ್ಟಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಹ್ವಾನ ಇರಲಿಲ್ಲವೇ ಎಂಬ ಪ್ರಶ್ನೆಗೆ, ನಾನು ಚಿತ್ರದ ಶೂಟಿಂಗ್ ನಲ್ಲಿ ಬಿಝಿ ಇದ್ದೇನೆ, ಆ ಬಗ್ಗೆ ಗೊತ್ತಿಲ್ಲ ಎಂದು ರಿಷಬ್ ತಿಳಿಸಿದರು.
In a heartfelt gesture as the filming of the highly anticipated sequel, 'Kantara 2', approaches completion, actor Rishab Shetty was spotted at the Kateel Temple in Mangalore earlier today. Accompanied by family, Shetty took a moment to seek blessings for the film's success.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm