ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am