ಬ್ರೇಕಿಂಗ್ ನ್ಯೂಸ್
17-12-20 04:50 pm Mangalore Correspondent ಕರಾವಳಿ
ಬಂಟ್ವಾಳ, ಡಿ.17 : ಗ್ರಾಮ ಪಂಚಾಯತ್ ಚುನಾವಣೆ ಹತ್ರ ಬರ್ತಿದ್ದಂತೆ ಬಹಿಷ್ಕಾರದ ಸುದ್ದಿಗಳೂ ಬರ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ.
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದಲ್ಲಿ ಗ್ರಾಮಸ್ಥರು ಸೇರಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ ಕಟ್ಟಿದ್ದು, ಈ ಬಗ್ಗೆ ಗ್ರಾಮಸ್ಥರು ಹಾಗೂ ಮುಖಂಡರ ನಡುವೆ ವಾಗ್ವಾದ ನಡೆದಿತ್ತು.
ಆನಂತರ ಸ್ಥಳೀಯ ರಾಜಕೀಯ ಮುಖಂಡರು ಸೇರಿ ತಡೆಗೋಡೆ ತೆರವುಗೊಳಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಸುಮಾರು ಆರು ತಿಂಗಳು ಕಳೆದರೂ ರಾಜಕೀಯ ಮುಖಂಡರು ಕೊಟ್ಟ ಭರವಸೆ ಈಡೇರಿಸಲಿಲ್ಲ. ಹೀಗಾಗಿ ಮಾತು ತಪ್ಪಿದ ಮುಖಂಡರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಈ ಬಾರಿ ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.
ಅಲ್ಲದೇ ಈ ಬಾರಿ ಮತ ಕೇಳಲು ಮನೆ ಬಾಗಿಲಿಗೆ ಬರಬೇಡಿ. ದಾರಿಗಾಗಿ ಚುನಾವಣೆ ಬಹಿಷ್ಕಾರ ಎಂಬ ಭಿತ್ತಿ ಪತ್ರವನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Baffled Vogga Villagers Boycott Karnataka Panchayat Elections 2020 as of no developments made so far as promised.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am