ಬ್ರೇಕಿಂಗ್ ನ್ಯೂಸ್
08-03-25 01:42 pm Mangalore Correspondent ಕರಾವಳಿ
ಮಂಗಳೂರು, ಮಾ.8 : ವಿಷಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಜೈಲು ಕೈದಿಗಳ ಪೈಕಿ 37 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದು, ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ನಿಂದ ಬಿಡುಗಡೆಗೊಂಡು ಕೊಡಿಯಾಲಬೈಲಿನ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದಾರೆ.
ಪ್ರಸ್ತುತ 11 ಮಂದಿ ವೆನ್ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.



ವಿಷಾಹಾರ ಸೇವಿಸಿ ಕೈದಿಗಳು ಅಸ್ವಸ್ಥಗೊಂಡ ಪ್ರಕರಣ ನಡೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಇತರ ಕೈದಿಗಳು ಗುಂಪು ಸೇರಿ, ಜೋರಾಗಿ ಕೂಗಾಡಿದ್ದರು. ಅಲ್ಲದೆ, ಜೈಲು ಸಿಬಂದಿಯನ್ನು ಅವಾಚ್ಯ ಶಬ್ಧಗಳಿಂದ ಬೈಯುತ್ತ ಜೈಲಿನೊಳಗಿನ ಸಿಕ್ಕ ಸಿಕ್ಕ ವಸ್ತುಗಳನ್ನು ಎಸೆದು ಜಖಂಗೊಳಿಸಿದ್ದಾರೆಂದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕ್ರೋಶಿತ ಕೈದಿಗಳನ್ನು ಜೈಲು ಅಧಿಕಾರಿ, ಸಿಬಂದಿ ಸಮಾಧಾನ ಪಡಿಸಿದರೂ, ಅವಾಚ್ಯ ಶಬ್ಧಗಳಿಂದ ಬೈದು ಸಿಬಂದಿ ಮೇಲೆ ಕೈಯಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಕೈದಿಗಳ ಕೃತ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ ಎಂದು ಜೈಲು ಅಧೀಕ್ಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Mangalore jail food poisoning, 37 inmates shifted from wenlock hospital to jail, few booked for assaulting jail staffs. As many as 55 inmates of the Mangalore district prison were admitted to Government Wenlock Hospital, following suspected food poisoning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm