ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm