ಬ್ರೇಕಿಂಗ್ ನ್ಯೂಸ್
08-03-25 06:37 pm Mangalore Correspondent ಕರಾವಳಿ
ಮಂಗಳೂರು, ಮಾ.8 : ದಿಢೀರ್ ನಾಪತ್ತೆಯಾಗಿ ಕುತೂಹಲ ಮೂಡಿಸಿದ್ದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ ಅಜ್ಜರಕಾಡಿನ ಡಿ ಮಾರ್ಟ್ ಒಂದರಲ್ಲಿ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಮನೆಯವರ ಮಾಹಿತಿ ಪ್ರಕಾರ, ಮಧ್ಯಾಹ್ನ 3.30ರ ವೇಳೆಗೆ ತಾಯಿಗೆ ಒಂದು ಫೋನ್ ಕರೆ ಬಂದಿತ್ತು. ಉಡುಪಿಯ ಡಿಮಾರ್ಟ್ ಮ್ಯಾನೇಜರ್ ಫೋನ್ ಮಾಡಿ ದಿಗಂತ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆನಂತರ, ಆತನೂ ತಾಯಿ ಜೊತೆಗೆ ಮಾತನಾಡಿದ್ದು ತನ್ನನ್ನು ಯಾರೋ ಎತ್ತಾಕ್ಕೊಂಡು ಹೋಗಿದ್ದರು ಎಂದು ಹೇಳಿದ್ದಾನೆ.
ನನಗೇನು ತೊಂದರೆಯಾಗಿಲ್ಲ. ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ, ನಾನೇ ನಾಪತ್ತೆಯಾಗುವ ಹುಡುಗ ಅಲ್ಲ. ಎಲ್ಲವನ್ನೂ ನಾನು ಬಂದು ಹೇಳುತ್ತೇನೆ ಎಂದು ದಿಗಂತ್ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾನೆ. ಕೂಡಲೇ ಬಂಟ್ವಾಳ ಪೊಲೀಸರಿಗೆ ಮನೆಯವರು ಮಾಹಿತಿ ನೀಡಿದ್ದಾರೆ. ಆನಂತರ, ಉಡುಪಿ ಪೊಲೀಸರಿಗೆ ಮಾಹಿತಿ ಕೊಟ್ಟು ಕೂಡಲೇ ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.
12 ದಿನಗಳ ಬಳಿಕ ಶ್ವಾನ ತಂದಿದ್ದರು !
ದಿಗಂತ್ ನಾಪತ್ತೆಯಾಗಿ 12 ದಿನ ಕಳೆದರೂ ಸಿಕ್ಕಿಲ್ಲ ಎನ್ನುವುದು ಪೊಲೀಸರಿಗೆ ತೀವ್ರ ಒತ್ತಡ ಉಂಟು ಮಾಡಿತ್ತು. ವಿಚಿತ್ರ ಅಂದರೆ, 12 ದಿನ ಕಳೆದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಪೊಲೀಸರು ಫರಂಗಿಪೇಟೆ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು. ಗುಡ್ಡದಲ್ಲಿರುವ ಪೊದೆಗಳು, ರೈಲು ಹಳಿಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು ಇಷ್ಟು ದಿನಗಳ ಬಳಿಕ ಪೊಲೀಸರು ಇಲ್ಲೇನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಮ್ಮಲ್ಲೇ ಪ್ರಶ್ನೆ ಮಾಡಿಕೊಂಡಿದ್ದರು. ಇದಲ್ಲದೆ, ಪೊಲೀಸ್ ನಾಯಿಯನ್ನೂ ಕರೆತಂದು ಮನೆಯಲ್ಲಿದ್ದ ದಿಗಂತ್ ಹಳೆ ಬಟ್ಟೆಯನ್ನು ಮೂಸಿ ತೋರಿಸಿ ಏನಾದರೂ ಸುಳಿವು ಸಿಗುತ್ತಾ ಎಂದು ಪ್ರಯತ್ನ ಪಟ್ಟಿದ್ದರು. ನಾಪತ್ತೆ ತಿಳಿದ ಒಂದೆರಡು ದಿನದಲ್ಲಿ ಮಾಡಬೇಕಾದ ಕೆಲಸವನ್ನು ಪೊಲೀಸರು 12 ದಿನಗಳ ಬಳಿಕ ಮಾಡಿರುವುದು, ಆರಂಭದಲ್ಲಿ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿತೋರಿಸಿದೆ.
Farangipete Diganth Missing Case Solved, Missing student Found Safe in Udupi After 12 Days. Diganth, a student from Kidebettu, Farangipete, who had mysteriously gone missing, was finally located in Udupi on Saturday, March 8, after nearly 10 days. Police are reportedly in the process of bringing him back to Bantwal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm