ಬ್ರೇಕಿಂಗ್ ನ್ಯೂಸ್
09-03-25 02:55 pm Mangaluru Correspondent ಕರಾವಳಿ
ಮಂಗಳೂರು, ಮಾ.9: ಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣ ಒಂದರಲ್ಲಿ ಪೊಲೀಸ್ ಸಿಬಂದಿ ಲೋಪ ಎಸಗಲು ಕಾರಣವಾಗಿದ್ದರೆಂಬ ಆರೋಪಕ್ಕೀಡಾದ ಉರ್ವಾ ಇನ್ಸ್ ಪೆಕ್ಟರ್ ಭಾರತಿ ಜಿ. ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಜಾಗಕ್ಕೆ ಈ ಹಿಂದೆ ಮಂಗಳೂರು ಸಿಸಿಬಿಯಲ್ಲಿದ್ದ ಶ್ಯಾಮಸುಂದರ್ ಅವರನ್ನು ಉರ್ವಾ ಇನ್ಸ್ ಪೆಕ್ಟರ್ ಹುದ್ದೆಗೆ ನಿಯೋಜಿಸಲಾಗಿದೆ.
ಮೂರು ತಿಂಗಳ ಹಿಂದೆ ವರ್ಗಾವಣೆಯಾಗಿದ್ದ ಶ್ಯಾಮಸುಂದರ್ ಅವರಿಗೆ ಜಾಗ ತೋರಿಸಿರಲಿಲ್ಲ. ಇದೀಗ ಉರ್ವಾ ಠಾಣೆಗೆ ಹುದ್ದೆ ತೋರಿಸಲಾಗಿದೆ. ಡಿಸಿಆರ್ ಇ ವಿಭಾಗದಲ್ಲಿದ್ದ ಮೋಹನ್ ಕೊಟ್ಟಾರಿ ಅವರಿಗೆ ಬರ್ಕೆ ಠಾಣೆ ಇನ್ಸ್ ಪೆಕ್ಟರ್ ಹುದ್ದೆ ನೀಡಲಾಗಿದೆ. ಲೋಕಾಯುಕ್ತ ವಿಭಾಗದಲ್ಲಿದ್ದ ಅಮಾನುಲ್ಲಾಗೆ ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 85 ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ಲೋಕಾಯುಕ್ತ, ಗುಪ್ತವಾರ್ತೆ ಇನ್ನಿತರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ, 17 ಮಂದಿ ಡಿವೈಎಸ್ಪಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್, ಡಿವೈಎಸ್ಪಿ ಆಗಿದ್ದ ಕೆ.ಯು. ಬೆಳ್ಳಿಯಪ್ಪ ಆನಂತರ ನಾಲ್ಕು ವರ್ಷದಿಂದ ಭಟ್ಕಳ, ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆನಂತರ ವರ್ಗಾವಣೆಗೊಂಡು ಸ್ಥಳ ನಿರೀಕ್ಷೆಯಲ್ಲಿದ್ದ ಬೆಳ್ಳಿಯಪ್ಪ ಅವರಿಗೆ ಈಗ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಹುದ್ದೆ ತೋರಿಸಲಾಗಿದೆ.
In a recent reshuffle within the Urwa Police Department, Inspector Bharathi has been transferred to the Internal Security division. Shyam Sundar has been appointed as the new Inspector, former Deputy Superintendent of Police (DYSP) Belliyappa has been appointed to serve in the Inspector General's office in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm