ಬ್ರೇಕಿಂಗ್ ನ್ಯೂಸ್
09-03-25 02:55 pm Mangaluru Correspondent ಕರಾವಳಿ
ಮಂಗಳೂರು, ಮಾ.9: ಇತ್ತೀಚೆಗೆ ಸೈಬರ್ ಅಪರಾಧ ಪ್ರಕರಣ ಒಂದರಲ್ಲಿ ಪೊಲೀಸ್ ಸಿಬಂದಿ ಲೋಪ ಎಸಗಲು ಕಾರಣವಾಗಿದ್ದರೆಂಬ ಆರೋಪಕ್ಕೀಡಾದ ಉರ್ವಾ ಇನ್ಸ್ ಪೆಕ್ಟರ್ ಭಾರತಿ ಜಿ. ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಇವರಿಂದ ತೆರವಾದ ಜಾಗಕ್ಕೆ ಈ ಹಿಂದೆ ಮಂಗಳೂರು ಸಿಸಿಬಿಯಲ್ಲಿದ್ದ ಶ್ಯಾಮಸುಂದರ್ ಅವರನ್ನು ಉರ್ವಾ ಇನ್ಸ್ ಪೆಕ್ಟರ್ ಹುದ್ದೆಗೆ ನಿಯೋಜಿಸಲಾಗಿದೆ.
ಮೂರು ತಿಂಗಳ ಹಿಂದೆ ವರ್ಗಾವಣೆಯಾಗಿದ್ದ ಶ್ಯಾಮಸುಂದರ್ ಅವರಿಗೆ ಜಾಗ ತೋರಿಸಿರಲಿಲ್ಲ. ಇದೀಗ ಉರ್ವಾ ಠಾಣೆಗೆ ಹುದ್ದೆ ತೋರಿಸಲಾಗಿದೆ. ಡಿಸಿಆರ್ ಇ ವಿಭಾಗದಲ್ಲಿದ್ದ ಮೋಹನ್ ಕೊಟ್ಟಾರಿ ಅವರಿಗೆ ಬರ್ಕೆ ಠಾಣೆ ಇನ್ಸ್ ಪೆಕ್ಟರ್ ಹುದ್ದೆ ನೀಡಲಾಗಿದೆ. ಲೋಕಾಯುಕ್ತ ವಿಭಾಗದಲ್ಲಿದ್ದ ಅಮಾನುಲ್ಲಾಗೆ ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 85 ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ಲೋಕಾಯುಕ್ತ, ಗುಪ್ತವಾರ್ತೆ ಇನ್ನಿತರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ, 17 ಮಂದಿ ಡಿವೈಎಸ್ಪಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್, ಡಿವೈಎಸ್ಪಿ ಆಗಿದ್ದ ಕೆ.ಯು. ಬೆಳ್ಳಿಯಪ್ಪ ಆನಂತರ ನಾಲ್ಕು ವರ್ಷದಿಂದ ಭಟ್ಕಳ, ಕುಂದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆನಂತರ ವರ್ಗಾವಣೆಗೊಂಡು ಸ್ಥಳ ನಿರೀಕ್ಷೆಯಲ್ಲಿದ್ದ ಬೆಳ್ಳಿಯಪ್ಪ ಅವರಿಗೆ ಈಗ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಹುದ್ದೆ ತೋರಿಸಲಾಗಿದೆ.
In a recent reshuffle within the Urwa Police Department, Inspector Bharathi has been transferred to the Internal Security division. Shyam Sundar has been appointed as the new Inspector, former Deputy Superintendent of Police (DYSP) Belliyappa has been appointed to serve in the Inspector General's office in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm