ಬ್ರೇಕಿಂಗ್ ನ್ಯೂಸ್
11-03-25 03:19 pm Mangalore Correspondent ಕರಾವಳಿ
ಪುತ್ತೂರು, ಮಾ.11 : ಬಾಲಿವುಡ್ ನಟಿ ಕತ್ರಿನಾ ಕೈಫ್ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾ.11 ಮತ್ತು 12 ರಂದು ಕತ್ರಿನಾ ಕುಕ್ಕೆ ಸುಬ್ರಹ್ಮಣ್ಯದಲ್ಲಿಯೇ ಉಳಿದುಕೊಳ್ಳಲಿದ್ದು ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ದುಪ್ಪಟ್ಟಾ ಸುತ್ತಿಕೊಂಡಿರುವ ಕತ್ರಿನಾ ಅವರು ಮಾಧ್ಯಮದ ಕಣ್ಣಿನಿಂದ ದೂರವಿರಲು ಪ್ರಯತ್ನ ಪಟ್ಟಿದ್ದಾರೆ.

ಕ್ಷೇತ್ರದ ವತಿಯಿಂದ ಆದಿ ಸುಬ್ರಹ್ಮಣ್ಯ ಬಳಿಯ ಯಾಗಶಾಲೆಯಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುತ್ತದೆ. ಅಲ್ಲಿ ಸೇವೆ ಮಾಡುವವರು ಕನಿಷ್ಠ ಎರಡು ದಿನ ಕ್ಷೇತ್ರದಲ್ಲಿ ಉಳಿದುಕೊಳ್ಳಬೇಕು. ಮುನ್ನಾದಿನ ಮತ್ತು ಮರುದಿನ ಬೆಳಗ್ಗೆ ಸೇವೆಯ ವಿಧಿಗಳು ಇರಲಿವೆ. ಸಂತಾನ ಪ್ರಾಪ್ತಿಗಾಗಿ ಕತ್ರಿನಾ ಸೇವೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.
Bollywood star Katrina Kaif visited the renowned Kukke Subrahmanya Temple here on Tuesday, March 11. She will be staying at the temple premises today (March 11, Tuesday) and tomorrow (March 12, Wednesday) to participate in religious rituals. Accompanied by friends, Katrina Kaif is performing the Sarpa Samskara ritual at the temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm