ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm