ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm