ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm