ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm