ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm