ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm