ಬ್ರೇಕಿಂಗ್ ನ್ಯೂಸ್
12-03-25 11:10 pm Mangalore Correspondent ಕರಾವಳಿ
ಮಂಗಳೂರು, ಮಾ.12 : ಸುಡು ಬಿಸಿಲಿನ ಬೇಗೆಯಲ್ಲಿ ಬೇಸತ್ತಿದ್ದ ಮಂಗಳೂರು ನಗರದಲ್ಲಿ ಬೇಸಗೆಯ ನಡುವಿನಲ್ಲೇ ಮಳೆರಾಯ ಆರ್ಭಟದ ಎಂಟ್ರಿ ಕೊಟ್ಟಿದ್ದಾನೆ. ಮಾ.12ರ ಸಂಜೆಯಿಂದಲೆ ಸಿಡಿಲು ಮಿಂಚು ಆರ್ಭಟಿಸಿದ್ದು ರಾತ್ರಿ 9.30ರ ಬಳಿಕ ಧೋ ಎಂದು ಮಳೆರಾಯ ಸುರಿದು ಬಿಟ್ಟಿದ್ದಾನೆ.
ಸುಡು ಬಿಸಿಲು ಬಂದರೆ ಮಳೆಯೂ ಅದೇ ರೀತಿಯ ವರ್ತನೆ ತೋರುವುದಂತೆ. ಪ್ರಕೃತಿಯ ಮುನಿಸಿನ ಉತ್ತರವೇ ಇದು. ಮಾನವನ ಅತಿದಾಹಕ್ಕೆ ಪ್ರತಿಯಾಗಿ ಬಿಸಿಲಿನ ತಾಪವೂ ಏರುತ್ತಿದೆ. ಹಿಂದೆಂದೂ ಕಂಡರಿಯದ ರೀತಿ ಈ ಬಾರಿ ಬಿಸಿಲು ಆವರಿಸಿತ್ತು. ಉತ್ತರ ಕರ್ನಾಟಕದ ಬಿಸಿಲಿನ ಝಳದ ರೀತಿ ಇದೇ ಮೊದಲ ಬಾರಿಗೆ 40 ಡಿಗ್ರಿ ದಾಟಿದ ಬಿಸಿಲು ಬಂದಿತ್ತು. ಕರಾವಳಿಯಲ್ಲಿ ಇಷ್ಟೊಂದು ಬಿಸಿಲು ಏರಿದರೆ ಪಕ್ಕದ ಸಮುದ್ರದ ನೀರು ಆವಿಯಾಗಿ ಮೋಡವಾಗಲೇಬೇಕಷ್ಟೆ. ಅದರ ಪ್ರತಾಪ ಈಗ ಕಾಣಿಸುತ್ತಿದೆ.
ಸಂಜೆ ನಾಲ್ಕರಿಂದ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿಗೆ ಸೀಮಿತವಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಕರಾವಳಿಗೂ ಮುಖ ಮಾಡಿತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗಿದ್ದು ಬಳಲಿ ಬೆಂಡಾಗಿದ್ದ ಇಳೆ ಚೂರು ಉಸಿರು ಎಳಕೊಂಡಿದೆ. ಆದರೆ ಮಂಗಳೂರಿನ ಕಾಂಕ್ರೀಟ್ ಕಾಡಿನಲ್ಲಿ ಎಷ್ಟು ಮಳೆ ಬಂದರೂ ಅಷ್ಟೇ. ಮಳೆ ಬಂದ ವೇಗದಲ್ಲೇ ಇಳಿದು ಹೋಗುತ್ತದೆ. ಮಳೆಯಾದರೆ ಮಳೆ, ಇಲ್ಲದಿದ್ದರೆ ಖಾಲಿ ಖಾಲಿ.
Mangalore city has been hit by severe thunderstorms and heavy rainfall, providing a stark contrast to the ongoing heat wave conditions that have gripped the region.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm