ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm