ಬ್ರೇಕಿಂಗ್ ನ್ಯೂಸ್
13-03-25 10:08 am Mangalore Correspondent ಕರಾವಳಿ
ಮಂಗಳೂರು, ಮಾ.13 : CISF ಮಹಿಳಾ ಅಧಿಕಾರಿ ವಂಚನೆ ಎಸಗಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕ ಆತ್ಮಹತ್ಮೆ ಮಾಡಿಕೊಂಡ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಸಿಐಎಸ್ಎಫ್ ಅಧಿಕಾರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಅಭಿಷೇಕ್ ಸಿಂಗ್ ಎಂಬಾತ ವಾರದ ಹಿಂದೆ ಮಂಗಳೂರಿನ ಲಾಡ್ಜ್ ಒಂದರ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ CISF ಅಸಿಸ್ಟೆಂಟ್ ಕಮಾಂಡೆಂಟ್ ಮಹಿಳೆ ಕಾರಣವೆಂದು ಆತ ಸಾವಿಗೂ ಮುನ್ನ ವಿಡಿಯೋ ಮಾಡಿದ್ದ. ಹೀಗಾಗಿ ಅಭಿಷೇಕ್ ಸಿಂಗ್ ಸಹೋದರ ರಾಹುಲ್ ಮಂಗಳೂರಿಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
BNS ಸೆಕ್ಷನ್ 108 ಅಡಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಹಾಜರಾಗುವಂತೆ CISF ಮಹಿಳಾ ಅಧಿಕಾರಿಗೆ ನೋಟೀಸ್ ನೀಡಿದ್ದಾರೆ. CISF ಪ್ರಧಾನ ಕಚೇರಿಗೆ ನೋಟೀಸ್ ರವಾನಿಸಿದ ಹಿನ್ನೆಲೆಯಲ್ಲಿ ಘಟನೆಯ ಕುರಿತು CISF ಪಡೆಯ ಹಿರಿಯ ಅಧಿಕಾರಿಗಳು ಮಂಗಳೂರು ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ.
ಅಹ್ಮದಾಬಾದ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕರ್ತವ್ಯದಲ್ಲಿರುವ ಹರಿಯಾಣಾ ಮೂಲದ ಮಹಿಳಾ ಅಧಿಕಾರಿ ಜೊತೆಗೆ ಸಲುಗೆಯಲ್ಲಿದ್ದ ಅಭಿಷೇಕ್ ಸಿಂಗ್, ಆಕೆಗಾಗಿ 15 ಲಕ್ಷ ಖರ್ಚು ಮಾಡಿದ್ದೇನೆ, ಆದರೆ ಆಕೆ ತನಗೆ ವಂಚನೆ ಎಸಗಿದ್ದಾಳೆ ಎಂದು ದೂರಿದ್ದರು. ಮಾರ್ಚ್ 2 ರಂದು ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Chennai Man Tragic Suicide at Mangalore Lodge, CISF Officer issued notice for Police Investigation.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm