ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm