ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.
ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm