ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm