ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm