ಬ್ರೇಕಿಂಗ್ ನ್ಯೂಸ್
15-03-25 12:35 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಮಂಗಳೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಜೀವನ್ ಕುಮಾರ್ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ಹಿತೇನ್ ಬದ್ರ (17) ಮಾ.12ರಂದು ಕುಂಜತ್ತಬೈಲಿನ ತನ್ನ ಮನೆಯಿಂದ ತೆರಳಿದಾತ ನಾಪತ್ತೆಯಾಗಿದ್ದಾನೆ.
ಹಿತೇನ್ ಅಂದು ಬೆಳಗ್ಗೆ ಮನೆಯಿಂದ ಹೋಗಿದ್ದು, ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೀವನ್ ಕುಮಾರ್ ಪಶ್ಚಿಮ ಬಂಗಾಳ ಜಿಲ್ಲೆಯ ಜಡಾಗ್ರಾಮ್ ಜಿಲ್ಲೆಯ ನಿವಾಸಿಯಾಗಿದ್ದು, ಕೆಲವು ವರ್ಷಗಳಿಂದ ಮಂಗಳೂರಿನ ಪಣಂಬೂರು ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಹುಡುಗನ ದೇಹ ಚಹರೆ 172 ಸೆಂ.ಮೀ. ಎತ್ತರ, ಕಾಣೆಯಾದ ದಿನ ಬಿಳಿ ಬಣ್ಣದ ಚಪ್ಪಲಿ, ತಿಳಿ ಹಸುರು ಬಣ್ಣದ ರೌಂಡ್ ಟಿ ಶರ್ಟ್, ನೀಲಿಬಣ್ಣದ ಟ್ರ್ಯಾಕ್ ಸೂಟ್ ಮತ್ತು ಬಿಳಿ ಬಣ್ಣದ ಕನ್ನಡಕ ಧರಿಸಿದ್ದ.
ಇಂಗ್ಲಿಷ್, ಹಿಂದಿ, ಓಡಿಯಾ ಭಾಷೆ ಮಾತನಾಡುತ್ತಾನೆ. ಹಣೆಯ ಮೇಲೆ ಮಧ್ಯದಲ್ಲಿ ಕಪ್ಪು ಮಚ್ಚೆ ಇದೆ. ಕುಂಜತ್ತಬೈಲಿನ ಕೋಸ್ಟ್ ಗಾರ್ಡ್ ವಸತಿಗೃಹದಲ್ಲಿ ವಾಸವಾಗಿದ್ದಾರೆ. ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Coast Guard Officer Son Missing in Mangalore, kidnapping suspected.Hitein Bhadra (17), son of Jivan Kumar, a Coast Guard officer stationed in Panambur, has been reported missing since March 12 after leaving his residence in Kunjathbail.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm