ಬ್ರೇಕಿಂಗ್ ನ್ಯೂಸ್
18-12-20 11:06 am Mangalore Correspondent ಕರಾವಳಿ
ಕೊಣಾಜೆ, ಡಿ.18 : ಕೌಟುಂಬಿಕ ಕಲಹದಿಂದ ಮನನೊಂದ ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.
ಅಸೈಗೋಳಿಯ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಆಗಿರುವ ಅನಿಲ್ ಕುಮಾರ್ (29)ನಾಪತ್ತೆಯಾದವರು. ಅನಿಲ್ ಕುಮಾರ್ ಚಿಕ್ಕಮಗಳೂರು ಜಿಲ್ಲೆಯ ಮೂಲದವರಾಗಿದ್ದು ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.
ಮನೆಯಲ್ಲಿ ತಾಯಿ ಮತ್ತು ಪತ್ನಿಯ ನಡುವೆ ಹೊಂದಾಣಿಕೆ ಇರಲಿಲ್ಲ. ಹೀಗಾಗಿ ಪತ್ನಿ ಮುನಿಸಿಕೊಂಡು ತವರು ಮನೆ ಸೇರಿದ್ದರು. ಇದರಿಂದ ಮನನೊಂದಿದ್ದ ಅನಿಲ್ ಅವರು ಗುರುವಾರ ಸಂಜೆಯಿಂದ ಮನೆ ಬಿಟ್ಟು ಹೋಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನನೊಂದಿದ್ದ ಮಗ ಎಲ್ಲಿ ಹೋಗಿದ್ದಾನೆಂದು ಆತಂಕಗೊಂಡ ತಾಯಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Police constable in Konaje is said to be missing since last evening. It is said due to family dispute the constable was very much disturbed. Mother has filed a complaint at the Konaje Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm