ಬ್ರೇಕಿಂಗ್ ನ್ಯೂಸ್
16-03-25 10:10 pm Udupi Correspondent ಕರಾವಳಿ
ಉಡುಪಿ, ಮಾ.16 : ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸಂಗೀತ ಸೇವೆ ನೀಡಿದ್ದಾರೆ.
ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ದಂಪತಿ ಕುಟುಂಬಸ್ಥರು, ಕೃಷ್ಣ ದೇವರ ಗರ್ಭಗುಡಿಯಲ್ಲಿ ನಡೆಯುವ ಮಹಾಪೂಜೆ ಮತ್ತು ಶಯನ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಿವಶ್ರೀ ಮತ್ತು ತೇಜಸ್ವಿ ಕೃಷ್ಣ ದೇವರ ಮುಂದೆ ಸಂಗೀತ ಸೇವೆಯನ್ನು ನೀಡಿದರು.


'ಜಗದೋದ್ಧಾರನಾ ಆಡಿಸಿದಳು ಯಶೋಧೆ..' ಮತ್ತು 'ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ' ಹಾಡನ್ನು ಹಾಡಿದರು. ಪರ್ಯಾಯ ಪುತ್ತಿಗೆ ಮಠ ಮತ್ತು ಉಡುಪಿ ಶ್ರೀಕೃಷ್ಣ ಮಠದ ಸಂಗೀತಗಾರ ನಾರಾಯಣ ಸರಳಾಯರು ಸಂಗೀತದಲ್ಲಿ ಸಾಥ್ ನೀಡಿದರು. ಪತಿ ಸಂಸದ ತೇಜಸ್ವಿ ಸೂರ್ಯ ವೇದಘೋಷ ಮಾಡಿದರು.
ಕಾರು ಬಿಟ್ಟು ಬಸ್ನಲ್ಲಿ ಸಂಚಾರ
ಸಂಸದ ತೇಜಸ್ವಿ ಸೂರ್ಯ ದಂಪತಿ ತಮ್ಮ ಸಂಚಾರಕ್ಕೆ ಕಾರನ್ನು ಬದಿಗಿಟ್ಟು ಬಸ್ನಲ್ಲಿ ಸಂಚರಿಸಿ ಗಮನ ಸೆಳೆದಿದ್ದಾರೆ. ಮಲೆನಾಡಿನ ಥಳುಕು ಬಳುಕಿನ ರಸ್ತೆಗಳಲ್ಲಿ ಮಲೆನಾಡಿನ ಸೌಂದರ್ಯವನ್ನು ಸವಿಯಲೋ ಎಂಬಂತೆ, ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಸಂಚಾರಕ್ಕೆ ಸಾರಿಗೆ ಬಸ್ಸನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳಸ, ಹೊರನಾಡಿಗೂ ತೆರಳಿ ದೇವರ ದರ್ಶನ ಪಡೆದರು. ಖಾಸಗಿ ಬಸ್ನಲ್ಲಿ ಪತ್ನಿ ಜೊತೆ ಸಂಚರಿಸಿದ ತೇಜಸ್ವಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಮಾಡಿಸಿ ದರ್ಶನ ಪಡೆದು ತೆರಳಿದ್ದರು
Bengaluru South MP Tejasvi Surya, accompanied by his wife Shivashree and family, visited the Udupi Sri Krishna Temple on Sunday to seek divine blessings. The couple was welcomed by temple authorities upon arrival, following which they received blessings from the presiding seer of the Paryaya Peetha. Surya actively participated in the temple’s annual chariot festival, joining devotees in pulling the Brahma Ratha, while Shivashree led devotional singing during the cradle puja.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm