ಬ್ರೇಕಿಂಗ್ ನ್ಯೂಸ್
17-03-25 04:27 pm Mangalore Correspondent ಕರಾವಳಿ
ಮಂಗಳೂರು, ಮಾ.17 : ಹಿಂದು ಹುಡುಗರು ಹೆಣ್ಣು ಸಿಗದಿದ್ದರೆ ಅನ್ಯಧರ್ಮದ ಹೆಣ್ಮಕ್ಕಳನ್ನು ಮದುವೆಯಾಗಿ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾ.9 ರಂದು ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರದಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಲವ್ ಜಿಹಾದ್ ಬಗ್ಗೆ ಉಲ್ಲೇಖಿಸುತ್ತ ಅನ್ಯಧರ್ಮದ ಹೆಣ್ಣುಗಳನ್ನು ಬರಸೆಳೆಯುವ ಕೆಲಸ ಮಾಡಿ ಎಂದು ಹೇಳಿದ್ದರು.
ಸೂಲಿಬೆಲೆ ಮಾತಿಗೆ ಮುಸ್ಲಿಂ ಸಂಘಟನೆಗಳು, ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಎಸ್ಡಿಪಿಐ ನಾಯಕರು ಬಂಟ್ವಾಳ ಮತ್ತು ಉಳ್ಳಾಲದಲ್ಲಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದರು. ಆನಂತರ, ಉಳ್ಳಾಲದ ಯುವ ಕಾಂಗ್ರೆಸ್ ಮುಖಂಡ ರಶೀದ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸರಿಗೆ ದೂರು ನೀಡಲಾಗಿತ್ತು. ಇದೀಗ ಉಳ್ಳಾಲ ಪೊಲೀಸರು ಸೆಕ್ಷನ್ 192, 353 BNS (505(2) ಮತ್ತು 353IPC ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಕೊರಗಜ್ಜನ ಕ್ಷೇತ್ರದಲ್ಲಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ಮತಾಂತರದ ಬಗ್ಗೆ ಉಲ್ಲೇಖಿಸಿ, ಮತಾಂತರ ಆದವರನ್ನ ಮತ್ತೆ ಘರ್ ವಾಪಸಿ ಹೇಗೆ ಮಾಡೋದು ಎಂದು ನಮ್ಮ ಯುವಕರನ್ನ ತರಬೇತುಗೊಳಿಸಬೇಕು. ಎಲ್ಲಿಯ ವರೆಗೆ ಲವ್ ಜಿಹಾದ್ ಬಗ್ಗೆ ಮಾತಾಡ್ತ ಇರೋದು. ನಮ್ ಗಂಡು ಮಕ್ಕಳು ನಮ್ಮ ಹೆಣ್ಮಕ್ಕಳನ್ನೇ ನೋಡ್ತೀರಾ..?ನಮ್ಮಲ್ಲಿ ಹುಡ್ಗಿ ಸಿಕ್ಕಿಲ್ಲಂತ ಎಷ್ಟು ದಿನ ಹೇಳ್ತಿರೋದು. ಸ್ವಲ್ಪ ಬೇರೆಯವರನ್ನ ನೋಡ್ರಪ್ಪಾ.. ನಮ್ಮ ಗಂಡು ಮಕ್ಕಳಿಗೆ ಹೆಣ್ಣು ಸಿಗಲಿಲ್ಲವೆಂದು ಕೊರಗಬೇಡಿ. ಪಕ್ಕದ ಸಮಾಜದತ್ತ ನೋಡಿ, ಸವಾಲುಗಳನ್ನ ಎದುರಿಸಲು ಅಗ್ರೆಸಿವ್ ಆಗಿಯೇ ಮುನ್ನಡೆಯಬೇಕು. ಟೆಸ್ಟ್ ಮ್ಯಾಚ್ ನಿಂತೋಗಿದೆ, ಇಪ್ಪತ್ತು ಓವರಲ್ಲಿ ಬಡಿಯಬೇಕಷ್ಟೆ ಎನ್ನುವ ಮೂಲಕ ಹಿಂದು ಯುವಕರಿಗೆ ಕರೆ ನೀಡಿದ್ದರು.
A case has been registered against Chakravarthy Sulibele at Ullal Police Station for allegedly making a provocative statement against another religion during a religious event at Koragajja Kshetra in Kuthar. Congress leaders filed a complaint on Sunday, accusing Sulibele of delivering a communal hate speech aimed at disturbing social harmony. The complaint was lodged under the leadership of Ullal City Congress President Mustafa Abdulla.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm