ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm