ಬ್ರೇಕಿಂಗ್ ನ್ಯೂಸ್
18-03-25 03:15 pm Mangalore Correspondent ಕರಾವಳಿ
ಮಂಗಳೂರು, ಮಾ.18 : ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ ದುರ್ದೈವಿಗಳು. ಬೈಕಿನಲ್ಲಿ ಅತೀ ವೇಗವಾಗಿ ಬಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರ ಆತ್ಮಾನಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ನವೀನ್ ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನವೀನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.



ಯುವಕರಿಬ್ಬರು ಪದ್ಮನೂರಿನಿಂದ ಕಿನ್ನಿಗೋಳಿಯತ್ತ ತೆರಳುತಿದ್ದಾಗ ಅಪಘಾತ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Severe #Accident Near #Kinnigoli in #mangalore, Biker Collides with Electric Pole, Two Riders Killed on spot pic.twitter.com/lEqkyvSVfg
— Headline Karnataka (@hknewsonline) March 18, 2025
Severe Accident Near Kinnigoli in mangalore, Biker Collides with Electric Pole, Two Riders Killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm