ಬ್ರೇಕಿಂಗ್ ನ್ಯೂಸ್
22-03-25 03:15 pm Mangalore Correspondent ಕರಾವಳಿ
ಸುಳ್ಯ, ಮಾರ್ಚ್ 22 : ನಾಯಿಮರಿಯೊಂದು ಕಡಿತಕ್ಕೊಳಗಾಗಿದ್ದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸುಳ್ಯ ಗಡಿಭಾಗ ಸಂಪಾಜೆಯಲ್ಲಿ ನಡೆದಿದೆ.
ಸುಳ್ಯ ಗಡಿಭಾಗದ ಸಂಪಾಜೆಯಲ್ಲಿ ಘಟನೆ ನಡೆದಿದ್ದು ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆಗೆ ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ನಾಯಿ ಮರಿಯೊಂದು ಅವರಿಗೆ ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ. ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದಲ್ಲದೆ, ವಿಚಿತ್ರವಾಗಿ ವರ್ತಿಸತೊಡಗಿದ್ದರು. ಹಾಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು.
ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾರ್ಚ್ 20ರಂದು ಮಹಿಳೆ ಮೃತಪಟ್ಟಿದ್ದಾರೆ. ಇತ್ತ ಆ ನಾಯಿ ಮರಿ ಕಾಣದಾಗಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕು ವೈದ್ಯಾಧಿಕಾರಿ ಸಲಹೆಯಂತೆ ನಾಯಿ ಸಂಪರ್ಕಕ್ಕೆ ಬಂದ ಎಲ್ಲರೂ ಏಂಟಿ ರೇಬಿಸ್ ಚುಚ್ಚುಮದ್ದು ಪಡೆಯುವಂತೆ ಸೂಚಿಸಿದ್ದಾರೆ.
In a tragic incident, a 42-year-old woman has died from rabies in Sampaje, a town in Sullia, Mangalore. The woman reportedly contracted the virus after being bitten by dog.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm