ಬ್ರೇಕಿಂಗ್ ನ್ಯೂಸ್
31-03-25 12:26 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.30 : ಯಕ್ಷಗಾನ ಮುಗಿಸಿ ಬೈಕಿನಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ (40) ಅಪಘಾತಕ್ಕೀಡಾಗಿ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ತಿರುವಿನಲ್ಲಿ ನಡೆದಿದೆ.
ಅಂಡಿಂಜೆ ಗ್ರಾಮದ ಪಿಲಿಯೂರು ನಿವಾಸಿ, ಮಂಗಳೂರಿನ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ನಿನ್ನೆ ರಾತ್ರಿ ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ 4 ಗಂಟೆಗೆ ತಮ್ಮ ಬೈಕ್ನಲ್ಲಿ ಮನೆಯತ್ತ ಬರುತ್ತಿದ್ದರು. ಇವರ ಬೈಕ್ ಇನ್ನೇನು ಮನೆ ತಲುಪಲು ಕೆಲವೇ ಕಿಮೀ ಇದ್ದಾಗ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನ ಸಮೀಪದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.
ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಸತೀಶ್ ಆಚಾರ್ಯ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಬೈಕ್ನಲ್ಲಿದ್ದವರಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
A devastating accident in Belthangady has claimed the life of Bhagavata Satish Acharya, a well-respected figure in the Yakshagana performing arts community, after two motorcycles collided. The incident occurred late last night as Acharya, aged 40 and hailing from Andimje, was returning home after a successful performance.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm