ಬ್ರೇಕಿಂಗ್ ನ್ಯೂಸ್
 
            
                        01-04-25 09:12 pm Mangalore Correspondent ಕರಾವಳಿ
 
            ಮಂಗಳೂರು, ಎ.1 : ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನ ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತಲಿನ ಸರಕಾರಿ, ಖಾಸಗಿ ಕಚೇರಿ ಇನ್ನಿತರ ಕೆಲಸ ಮಾಡುತ್ತಿರುವವರು ಮತ್ತು ಇತರ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಈಗಾಗಲೇ ಬಂಧೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ನು ಮೂರು ದಿನ ಸಮಯ ಕೊಡುತ್ತೇವೆ, ಜಾಮರ್ ಯಂತ್ರ ಸರಿಯಾಗದಿದ್ದರೆ ಜೈಲಿನ ಒಳಗೆ ನುಗ್ಗಿ ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಕಾಮತ್, ಜೈಲಿನಲ್ಲಿ ಸಿಬಂದಿ ಮತ್ತು ಅಧಿಕಾರಿಗಳು ತಮ್ಮ ಕೆಲಸ ಸರಿಯಾಗಿ ಮಾಡಿದರೆ ಕೈದಿಗಳಿಗೆ ಮೊಬೈಲ್ ಹೇಗೆ ಸಿಗುತ್ತದೆ. ಅವರ ಕೈಗೆ ಮೊಬೈಲ್ ಕೊಡುವುದು ಯಾರೆಂದು ಪ್ರಶ್ನೆ ಬರುತ್ತದೆ. ಇವರು ಸರಿಯಾಗಿ ಕೆಲಸ ಮಾಡದಿರುವುದರಿಂದಲೇ ಜಾಮರ್ ಅಳವಡಿಸುವ ಪ್ರಮೇಯ ಬಂದಿದೆ. ಆದರೆ ಯಾವ ಜಾಮರ್ ಇದ್ದರೂ ಅದನ್ನು ಜೈಲಿನ ಒಳಗಡೆ ಸೀಮಿತಗೊಳಿಸಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಅವರಿಗೂ ಮನವಿ ನೀಡಿದ್ದೇವೆ. ರಾಜ್ಯ ಸರಕಾರದ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದೇವೆ.
ನಗರ ಮಧ್ಯ ಇರುವ ಜೈಲಿನಲ್ಲಿ ಏಕಾಏಕಿ ಜಾಮರ್ ಅಳವಡಿಸಿ ಜನರಿಗೆ ತೊಂದರೆ ಕೊಡುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಾವು ಎಪ್ರಿಲ್ 4ರಂದು ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ರಾಸ್ತಾರೋಕೊ ನಡೆಸಿ ಜೈಲಿಗೆ ನುಗ್ಗುತ್ತೇವೆ, ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕೈದಿಗಳಿಗೆ ಮೊಬೈಲ್ ನೀಡುವುದು, ಅದನ್ನು ಕಂಟ್ರೋಲ್ ಮಾಡಕ್ಕಾಗದ ಸ್ಥಿತಿಯಾಗಿರುವುದಕ್ಕೆ ಕಾಂಗ್ರೆಸ್ ಆಡಳಿತ ಕಾರಣ. ಇವರಿಂದಾಗಿಯೇ ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ಧಮಕಿ ಹಾಕುವ ಸ್ಥಿತಿ ಬಂದಿದೆ. ಅದನ್ನು ನಿಯಂತ್ರಣ ಮಾಡಲಾಗದ ಅಧಿಕಾರಿ ವರ್ಗ ಈಗ ಜೈಲಿನೊಳಗೆ ಜಾಮರ್ ಹಾಕಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.
 
            
            
            Mangalore MLA Vedavyas Kamath has threatened to demolish the controversial "Jammer" installation following ongoing unresolved issues that have raised significant concerns among prison authorities. The Jammer, intended to block mobile signals within the vicinity of correctional facilities, has become a point of contention amid allegations of ineffective operation and safety concerns.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm