ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am