ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am