ಬ್ರೇಕಿಂಗ್ ನ್ಯೂಸ್
18-12-20 05:39 pm Mangalore Correspondent ಕರಾವಳಿ
ಮಂಗಳೂರು, ಡಿ.18: ಮಂಗಳೂರು ತಾಲೂಕನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯನ್ನು ನೋಡೆಲ್ ಜಿಲ್ಲೆಯಾಗಿ ಅಭಿವೃದ್ಧಿಪಡಿಸಲು ಕಾರ್ಯ ಯೋಜನೆ ರೂಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ತನ್ನ ನೂತನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ನಾಯಕ್, ಮಂಗಳೂರಿನ ಪಾಲಿಕೆಯ ಕಚೇರಿಯಲ್ಲಿ ಪ್ರತಿ ಶುಕ್ರವಾರ ಸಾರ್ವಜನಿಕರಿಗೆ ತಾನು ಲಭ್ಯವಿರುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಇತ್ತೀಚಿನ ಅಹಿತಕರ ಘಟನೆಯ ಬಗ್ಗೆ ಪಕ್ಷಾತೀತ ನೆಲೆಯಲ್ಲಿ ತಾನು ಕರ್ನಾಟಕ ಜನತೆಯ ಕ್ಷಮೆ ಕೋರುತ್ತೇನೆ. ವಿಧಾನಸಭೆಗೆ ಮಾರ್ಗದರ್ಶನ ನೀಡುವ ನೆಲೆಯಲ್ಲಿದ್ದು ವಿಧಾನ ಪರಿಷತ್ ಘನತೆ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ನಡೆದುಕೊಂಡ ರೀತಿ ಈ ಅಹಿತಕರ ಬೆಳವಣಿಗೆಗೆ ಕಾರಣ.
ಇಂತಹ ಪರಿಸ್ಥಿತಿಯಲ್ಲಿ ಹಾಲಿ ಸಭಾಪತಿ ತಮ್ಮ ಹುದ್ದೆಗೆ ತಕ್ಷಣ ರಾಜಿನಾಮೆ ನೀಡಬೇಕಿತ್ತು ಹಿಂದೆ ಶಂಕರಮೂರ್ತಿ ಪರಿಷತ್ ಸಭಾಪತಿ ಆಗಿದ್ದಾಗ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿತ್ತು. ಆದರೆ, ಶಂಕರಮೂರ್ತಿಯವರು ಅದನ್ನು ಸ್ವೀಕರಿಸಿ, ಸಭಾಪತಿ ಪೀಠವನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು ಎಂದು ನೆನಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
BJP MLC Prathap Simha Nayak on Friday December 18, terming the chaos as a 'bad dream' in Legislative Assembly said he would apologies to the people of state and regret the incident.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm