ಬ್ರೇಕಿಂಗ್ ನ್ಯೂಸ್
02-04-25 11:02 pm Mangalore Correspondent ಕರಾವಳಿ
ಮಂಗಳೂರು, ಎ.2 : ಲೋಕಸಭೆಯಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿದ್ದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಲೋಕಸಭೆಯಲ್ಲಿ ವಕ್ಫ್ ಮಸೂದೆ ತಂದರೂ ಈ ದೇಶದ ಮುಸ್ಲಿಮರು ಒಪ್ಪಲು ಖಂಡಿತ ಸಾಧ್ಯವಿಲ್ಲ. ಮಾರಕ ಮಸೂದೆಯನ್ನು ಉಲಮಾಗಳು ವಿರೋಧಿಸಿದ್ದಾರೆ. ಅವರು ಹೋರಾಟಕ್ಕೆ ಕರೆ ಕೊಟ್ಟರೆ ಬ್ರಿಟಿಷರನ್ನು ದೇಶದಿಂದ ಹೇಗೆ ಹೊರದಬ್ಬಿದ್ದೇವೋ ಅದೇ ರೀತಿ ಸಂಘ ಪರಿವಾರವನ್ನು ಹೋರಾಟದ ಮೂಲಕ ಈ ದೇಶದಿಂದ ಓಡಿಸಲಿಕ್ಕಿದ್ದೇವೆ ಎಂದು ಎಚ್ಚರಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ, ಮಸೂದೆ ಪ್ರತಿಯನ್ನು ವೇದಿಕೆಯಲ್ಲಿ ಹರಿದು ಆಕ್ರೋಶ ವ್ಯಕ್ತಪಡಿಸಿದರು.






ಪ್ರತಿಭಟನಾ ಸಭೆಯಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ,ಮಿಸ್ರಿಯ ಕಣ್ಣೂರು, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ,ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ನಗರ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ನಗರ ವಿಮ್ ಅಧ್ಯಕ್ಷೆ ನಿಶಾ ವಾಮಂಜೂರು ಉಪಸ್ಥಿತರಿದ್ದರು.
SDPI Protests in Mangalore Against Waqf Amendment Bill, Demonstrators Tear Copies in Anger.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm