ಬ್ರೇಕಿಂಗ್ ನ್ಯೂಸ್
02-04-25 11:02 pm Mangalore Correspondent ಕರಾವಳಿ
ಮಂಗಳೂರು, ಎ.2 : ಲೋಕಸಭೆಯಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿದ್ದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಲೋಕಸಭೆಯಲ್ಲಿ ವಕ್ಫ್ ಮಸೂದೆ ತಂದರೂ ಈ ದೇಶದ ಮುಸ್ಲಿಮರು ಒಪ್ಪಲು ಖಂಡಿತ ಸಾಧ್ಯವಿಲ್ಲ. ಮಾರಕ ಮಸೂದೆಯನ್ನು ಉಲಮಾಗಳು ವಿರೋಧಿಸಿದ್ದಾರೆ. ಅವರು ಹೋರಾಟಕ್ಕೆ ಕರೆ ಕೊಟ್ಟರೆ ಬ್ರಿಟಿಷರನ್ನು ದೇಶದಿಂದ ಹೇಗೆ ಹೊರದಬ್ಬಿದ್ದೇವೋ ಅದೇ ರೀತಿ ಸಂಘ ಪರಿವಾರವನ್ನು ಹೋರಾಟದ ಮೂಲಕ ಈ ದೇಶದಿಂದ ಓಡಿಸಲಿಕ್ಕಿದ್ದೇವೆ ಎಂದು ಎಚ್ಚರಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ, ಮಸೂದೆ ಪ್ರತಿಯನ್ನು ವೇದಿಕೆಯಲ್ಲಿ ಹರಿದು ಆಕ್ರೋಶ ವ್ಯಕ್ತಪಡಿಸಿದರು.






ಪ್ರತಿಭಟನಾ ಸಭೆಯಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ,ಮಿಸ್ರಿಯ ಕಣ್ಣೂರು, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ,ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ನಗರ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ನಗರ ವಿಮ್ ಅಧ್ಯಕ್ಷೆ ನಿಶಾ ವಾಮಂಜೂರು ಉಪಸ್ಥಿತರಿದ್ದರು.
SDPI Protests in Mangalore Against Waqf Amendment Bill, Demonstrators Tear Copies in Anger.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm