ಬ್ರೇಕಿಂಗ್ ನ್ಯೂಸ್
 
            
                        02-04-25 11:02 pm Mangalore Correspondent ಕರಾವಳಿ
 
            ಮಂಗಳೂರು, ಎ.2 : ಲೋಕಸಭೆಯಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿದ್ದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಲೋಕಸಭೆಯಲ್ಲಿ ವಕ್ಫ್ ಮಸೂದೆ ತಂದರೂ ಈ ದೇಶದ ಮುಸ್ಲಿಮರು ಒಪ್ಪಲು ಖಂಡಿತ ಸಾಧ್ಯವಿಲ್ಲ. ಮಾರಕ ಮಸೂದೆಯನ್ನು ಉಲಮಾಗಳು ವಿರೋಧಿಸಿದ್ದಾರೆ. ಅವರು ಹೋರಾಟಕ್ಕೆ ಕರೆ ಕೊಟ್ಟರೆ ಬ್ರಿಟಿಷರನ್ನು ದೇಶದಿಂದ ಹೇಗೆ ಹೊರದಬ್ಬಿದ್ದೇವೋ ಅದೇ ರೀತಿ ಸಂಘ ಪರಿವಾರವನ್ನು ಹೋರಾಟದ ಮೂಲಕ ಈ ದೇಶದಿಂದ ಓಡಿಸಲಿಕ್ಕಿದ್ದೇವೆ ಎಂದು ಎಚ್ಚರಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಮಾತನಾಡಿ, ಮಸೂದೆ ಪ್ರತಿಯನ್ನು ವೇದಿಕೆಯಲ್ಲಿ ಹರಿದು ಆಕ್ರೋಶ ವ್ಯಕ್ತಪಡಿಸಿದರು.






ಪ್ರತಿಭಟನಾ ಸಭೆಯಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ,ಮಿಸ್ರಿಯ ಕಣ್ಣೂರು, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೆ,ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ನಗರ ಉಪಾಧ್ಯಕ್ಷೆ ಆಯಿಷಾ ಬಜ್ಪೆ, ನಗರ ವಿಮ್ ಅಧ್ಯಕ್ಷೆ ನಿಶಾ ವಾಮಂಜೂರು ಉಪಸ್ಥಿತರಿದ್ದರು.
 
            
            
            SDPI Protests in Mangalore Against Waqf Amendment Bill, Demonstrators Tear Copies in Anger.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm