ಬ್ರೇಕಿಂಗ್ ನ್ಯೂಸ್
03-04-25 04:04 pm Mangalore Correspondent ಕರಾವಳಿ
ಮಂಗಳೂರು, ಎ.3 : ಮಂಗಳೂರು ಕೋರ್ಟ್ ಆವರಣದಲ್ಲಿ ಜಡ್ಜ್ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಈಡಿಯಟ್ ಎಂದಿದ್ದ ಆರೋಪದಲ್ಲಿ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ.



ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಬುಧವಾರ ಪ್ರಕರಣ ಒಂದರ ವಿಚಾರಣೆ ಸಂದರ್ಭದಲ್ಲಿ ಯುವ ವಕೀಲೆಯೊಬ್ಬರು ತಪ್ಪು ಮಾತಾಡಿದ್ದಕ್ಕೆ ಜಡ್ಜ್ ಈಡಿಯಟ್ ಎಂದು ಬೈದಿದ್ದರು ಎನ್ನಲಾಗಿದೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.
In a striking display of solidarity, a group of young lawyers staged a silent protest in the courtroom today, covering their faces with black cloths in response to what they deemed a disrespectful outburst from a presiding judge. The incident unfolded during a contentious hearing when the judge allegedly used foul language directed at a fellow advocate, prompting outrage among the legal community present.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm