ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am