ಬ್ರೇಕಿಂಗ್ ನ್ಯೂಸ್
18-12-20 05:59 pm Mangalore Correspondent ಕರಾವಳಿ
ಮಂಗಳೂರು, ಡಿ.18: ಬಂಟ್ವಾಳ ಮೂಲದ ಕಾಂಗ್ರೆಸ್ ನಾಯಕಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ಶುಕ್ರವಾರ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷ ಸೇರಿದ್ದಾರೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾಧವ ಮಾವೆ ಅವರ ಜೊತೆ ಬಿಜೆಪಿ ಧ್ವಜ ಸ್ವೀಕರಿಸಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಮಾಧವ ಮಾವೆ ದಂಪತಿಯನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಘಟಕದಲ್ಲಿ ಪ್ರಮುಖರಾಗಿರುವ ಮಾಧವ ಮಾವೆ ದಂಪತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗುರುವಾರ ತಾಲೂಕು ಪಂಚಾಯತ್ ಸದಸ್ಯ ಕುಮಾರ್ ಭಟ್ ಎಂಬವರು ಬಿಜೆಪಿ ಸೇರಿದ್ದರು.
ಈ ವೇಳೆ ಮಾತನಾಡಿದ ನಳಿನ್ ಕುಮಾರ್, ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ನೆಲಕಚ್ಚಿದೆ. ಸಂಪೂರ್ಣ ಸೋತು ಸುಣ್ಣವಾಗಿ ರಾಷ್ಟ್ರೀಯ ನಾಯಕರೇ ಬಿಜೆಪಿ ಸೇರಿ ಬೇರೆ ಪಕ್ಷಗಳಿವೆ ವಲಸೆ ಹೋಗುತ್ತಿದ್ದಾರೆ. ಈಗ ತಳಮಟ್ಟದಲ್ಲಿಯೂ ನಾಯಕರು ಬಿಜೆಪಿಯ ಆಡಳಿತ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದಾರೆ. ಪಕ್ಷಕ್ಕೆ ಬರುವ ಎಲ್ಲರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ ಎಂದರು.
Congress zilla panchayat member Majula M Mave and her husband Madhava Mave district president of Other Backwards Classes, taluk panchayat member Kumar Bhat Bajekodi and others to Bharatiya Janta Party at district BJP office near PVS circle.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am