ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm