ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm