ಬ್ರೇಕಿಂಗ್ ನ್ಯೂಸ್
07-04-25 03:03 pm Mangalore Correspondent ಕರಾವಳಿ
ಬಂಟ್ವಾಳ, ಎ.6 : ಬಂಟ್ವಾಳ ತಾಲೂಕಿನ ಅಮ್ಟಾಡಿ ಲೊರೆಟ್ಟೋಪದವು ನಿವಾಸಿ ಜೀವನ್ ತಾವ್ರೋ (37) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಲೊರೆಟ್ಟೋಪದವಿನಲ್ಲಿ ವೃದ್ಧ ತಂದೆ- ತಾಯಿ ಜೊತೆಗಿದ್ದುಕೊಂಡು ಪ್ರಗತಿಪರ ಕೃಷಿಕರಾಗಿದ್ದ ಜೀವನ್ ತಾವ್ರೋ ಅವರು ಕಳೆದ ಫೆಬ್ರವರಿ 10ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ, ಹಣಕಾಸು ವಿಚಾರದಲ್ಲಿ ಮೋಸ ಆಗಿರುವುದರ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದರು. ಈ ಬಗ್ಗೆ ಬಂಟ್ವಾಳ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರೂ ತನಿಖೆ ಮುಂದುವರಿದಿರಲಿಲ್ಲ. ಜೀವನ್ ತಾವ್ರೋಗೆ ಮದುವೆ ಆಗಿರಲಿಲ್ಲ. ಗೆಳೆಯರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದರು.

ಇದೀಗ ಸಂಬಂಧಿಕರ ಒತ್ತಾಯದ ಮೇರೆಗೆ ಘಟನೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ಜೀವನ್ ಅವರ ಹತ್ತಿರದ ಗೆಳೆಯರಾಗಿದ್ದ ಕೆಲವರು ಮನೆಗೆ ಬರುವುದನ್ನು ಬಿಟ್ಟು ದೂರ ಉಳಿದಿದ್ದರು. ಇದರಿಂದ ಸಂಶಯದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಇವರೊಳಗಿನ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಇದೀಗ ಅದೇ ಪರಿಸರದ ಪ್ರವೀಣ್ ಡೇಸಾ ಮತ್ತು ರೋಹನ್ ಪಿಂಟೋ ಎಂಬವರನ್ನು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಇವರ ಪಾತ್ರವೇನು, ಬೇರೆ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ವಿಚಾರದಲ್ಲಿ ತನಿಖೆ ಆಗಬೇಕಷ್ಟೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಸೆಕ್ಷನ್ 306 ಅಡಿ ಆತ್ಮಹತ್ಯೆಗೆ ಪ್ರಚೋದನೆಯೆಂದು ಹೆಚ್ಚುವರಿ ಕೇಸು ದಾಖಲಾಗಿದೆ.
Jeevan Tauro suicide case, Two attested by bantwal police in Mangalore. The arrested has been identified as Praveen Desa and Rohan pinto. Jeevan had written a death note where he was cheated financially, based on the death two have been arrested. Jeevan Tauro (38), son of Maxim Tauro & Leticia Tauro, brother of Steeva, Pramila / Sudeep, Passed away on February 10, 2025.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm