ಬ್ರೇಕಿಂಗ್ ನ್ಯೂಸ್
18-12-20 10:15 pm Mangaluru Correspondent ಕರಾವಳಿ
ಮಂಗಳೂರು, ಡಿ.18: ಲವ್ ಜಿಹಾದ್ ವಿಷ ವರ್ತುಲಕ್ಕೆ ಬಲಿಯಾಗಿ ಗಂಡ ಮತ್ತು ಆತನ ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿರುವ ಆಸಿಯಾ ಯಾನೆ ಶಾಂತಿ ಜೂಬಿ ಇಂದು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಆಸಿಯಾ ಆಧುನಿಕ್ ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರ ಜೊತೆಗೆ ಸುಳ್ಯದಲ್ಲಿರುವ ಗಂಡನ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಗಂಡನ ಮನೆಯ ಒಳಗೆ ಕಾಲಿಡುತ್ತಿದ್ದಂತೆ, ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನೆಯ ಒಳಗೇ ರಂಪಾಟ ನಡೆದಿದೆ. ಗಂಡನ ತಂದೆ ಮತ್ತು ಅವರ ಇನ್ನೊಬ್ಬ ಮಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ, ತಳ್ಳಾಟ ನಡೆದಿದ್ದು, ಆಸಿಯಾಳ ಪರ್ಸ್ ಮತ್ತು ಮೊಬೈಲ್ ನೆಲಕ್ಕೆ ಬಿದ್ದಿದೆ. ಈ ವೇಳೆ, ಪತಿ ಇಬ್ರಾಹಿಂ ಸೋದರ ಶಿಹಾಬ್ ಪರ್ಸ್ ಮತ್ತು ಮೊಬೈಲ್ ಎತ್ತಿಕೊಂಡು ಹೊರಗೆ ಹೋಗಿದ್ದಾನೆ.

ಆನಂತ್ರವೂ ಮಾವ ಮತ್ತು ಆಸಿಯಾ ನಡುವೆ ತಳ್ಳಾಟ ನಡೆದಿದ್ದು, ಬಳಿಕ ಗಂಡನ ಕೋಣೆಗೆ ತೆರಳಿ ಬಾಗಿಲು ಹಾಕ್ಕೊಂಡಿದ್ದಾರೆ. ಆದರೆ, ಗಂಡನ ತಂದೆ ಕೋಣೆಯ ಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ್ದಾರೆ. ಆದರೆ, ಏನೇ ಮಾಡಿದ್ರೂ ನಾನು ಹೊರಗೆ ಹೋಗಲ್ಲ. ಇದು ನನ್ನ ಗಂಡನ ಮನೆ. ಇದರಲ್ಲಿ ನನಗೂ ಹಕ್ಕಿದೆ ಎಂದು ಆಸಿಯಾ ಕೂಡ ಪಟ್ಟುಹಿಡಿದಿದ್ದಾರೆ. ತಳ್ಳಾಟ ಸಂದರ್ಭ ಆಸಿಯಾಳ ಹಣೆಗೆ ಗೋಡೆ ತಾಗಿ ಪೆಟ್ಟು ಬಿದ್ದಿದೆ.
ಇವೆಲ್ಲದಕ್ಕೂ ಹ್ಯೂಮನ್ ರೈಟ್ಸ್ ಸಂಘಟನೆ ಸದಸ್ಯರು ಸಾಕ್ಷಿಯಾಗಿದ್ದು, ಬಳಿಕ ಅಲ್ಲಿಂದ ಮರಳಿದ್ದಾರೆ. ಆಸಿಯಾ ತಾನು ಇದೇ ಮನೆಯಲ್ಲಿ ಇರುತ್ತೇನೆಂದು ಅಲ್ಲಿ ಉಳಿದುಕೊಂಡಿದ್ದಾರೆ. ಹೀಗೆಂದು ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರು ‘ಹೆಡ್ ಲೈನ್ ಕರ್ನಾಟಕ’ಕ್ಕೆ ತಿಳಿಸಿದ್ದಾರೆ.
Asia Joobi Asiya Ibrahim Khaleel Kattekar a victim of love jihad has finally entered her husband's house with the help of Adunik Human Rights Team but she has been assaulted by her inlaws at Sullia. The Husband is said to be absconding.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am