ಬ್ರೇಕಿಂಗ್ ನ್ಯೂಸ್
18-12-20 10:15 pm Mangaluru Correspondent ಕರಾವಳಿ
ಮಂಗಳೂರು, ಡಿ.18: ಲವ್ ಜಿಹಾದ್ ವಿಷ ವರ್ತುಲಕ್ಕೆ ಬಲಿಯಾಗಿ ಗಂಡ ಮತ್ತು ಆತನ ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿರುವ ಆಸಿಯಾ ಯಾನೆ ಶಾಂತಿ ಜೂಬಿ ಇಂದು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಆಸಿಯಾ ಆಧುನಿಕ್ ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರ ಜೊತೆಗೆ ಸುಳ್ಯದಲ್ಲಿರುವ ಗಂಡನ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಗಂಡನ ಮನೆಯ ಒಳಗೆ ಕಾಲಿಡುತ್ತಿದ್ದಂತೆ, ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನೆಯ ಒಳಗೇ ರಂಪಾಟ ನಡೆದಿದೆ. ಗಂಡನ ತಂದೆ ಮತ್ತು ಅವರ ಇನ್ನೊಬ್ಬ ಮಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ, ತಳ್ಳಾಟ ನಡೆದಿದ್ದು, ಆಸಿಯಾಳ ಪರ್ಸ್ ಮತ್ತು ಮೊಬೈಲ್ ನೆಲಕ್ಕೆ ಬಿದ್ದಿದೆ. ಈ ವೇಳೆ, ಪತಿ ಇಬ್ರಾಹಿಂ ಸೋದರ ಶಿಹಾಬ್ ಪರ್ಸ್ ಮತ್ತು ಮೊಬೈಲ್ ಎತ್ತಿಕೊಂಡು ಹೊರಗೆ ಹೋಗಿದ್ದಾನೆ.

ಆನಂತ್ರವೂ ಮಾವ ಮತ್ತು ಆಸಿಯಾ ನಡುವೆ ತಳ್ಳಾಟ ನಡೆದಿದ್ದು, ಬಳಿಕ ಗಂಡನ ಕೋಣೆಗೆ ತೆರಳಿ ಬಾಗಿಲು ಹಾಕ್ಕೊಂಡಿದ್ದಾರೆ. ಆದರೆ, ಗಂಡನ ತಂದೆ ಕೋಣೆಯ ಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ್ದಾರೆ. ಆದರೆ, ಏನೇ ಮಾಡಿದ್ರೂ ನಾನು ಹೊರಗೆ ಹೋಗಲ್ಲ. ಇದು ನನ್ನ ಗಂಡನ ಮನೆ. ಇದರಲ್ಲಿ ನನಗೂ ಹಕ್ಕಿದೆ ಎಂದು ಆಸಿಯಾ ಕೂಡ ಪಟ್ಟುಹಿಡಿದಿದ್ದಾರೆ. ತಳ್ಳಾಟ ಸಂದರ್ಭ ಆಸಿಯಾಳ ಹಣೆಗೆ ಗೋಡೆ ತಾಗಿ ಪೆಟ್ಟು ಬಿದ್ದಿದೆ.
ಇವೆಲ್ಲದಕ್ಕೂ ಹ್ಯೂಮನ್ ರೈಟ್ಸ್ ಸಂಘಟನೆ ಸದಸ್ಯರು ಸಾಕ್ಷಿಯಾಗಿದ್ದು, ಬಳಿಕ ಅಲ್ಲಿಂದ ಮರಳಿದ್ದಾರೆ. ಆಸಿಯಾ ತಾನು ಇದೇ ಮನೆಯಲ್ಲಿ ಇರುತ್ತೇನೆಂದು ಅಲ್ಲಿ ಉಳಿದುಕೊಂಡಿದ್ದಾರೆ. ಹೀಗೆಂದು ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರು ‘ಹೆಡ್ ಲೈನ್ ಕರ್ನಾಟಕ’ಕ್ಕೆ ತಿಳಿಸಿದ್ದಾರೆ.
Asia Joobi Asiya Ibrahim Khaleel Kattekar a victim of love jihad has finally entered her husband's house with the help of Adunik Human Rights Team but she has been assaulted by her inlaws at Sullia. The Husband is said to be absconding.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm