ಬ್ರೇಕಿಂಗ್ ನ್ಯೂಸ್
18-12-20 10:15 pm Mangaluru Correspondent ಕರಾವಳಿ
ಮಂಗಳೂರು, ಡಿ.18: ಲವ್ ಜಿಹಾದ್ ವಿಷ ವರ್ತುಲಕ್ಕೆ ಬಲಿಯಾಗಿ ಗಂಡ ಮತ್ತು ಆತನ ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿರುವ ಆಸಿಯಾ ಯಾನೆ ಶಾಂತಿ ಜೂಬಿ ಇಂದು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಆಸಿಯಾ ಆಧುನಿಕ್ ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರ ಜೊತೆಗೆ ಸುಳ್ಯದಲ್ಲಿರುವ ಗಂಡನ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಗಂಡನ ಮನೆಯ ಒಳಗೆ ಕಾಲಿಡುತ್ತಿದ್ದಂತೆ, ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನೆಯ ಒಳಗೇ ರಂಪಾಟ ನಡೆದಿದೆ. ಗಂಡನ ತಂದೆ ಮತ್ತು ಅವರ ಇನ್ನೊಬ್ಬ ಮಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ, ತಳ್ಳಾಟ ನಡೆದಿದ್ದು, ಆಸಿಯಾಳ ಪರ್ಸ್ ಮತ್ತು ಮೊಬೈಲ್ ನೆಲಕ್ಕೆ ಬಿದ್ದಿದೆ. ಈ ವೇಳೆ, ಪತಿ ಇಬ್ರಾಹಿಂ ಸೋದರ ಶಿಹಾಬ್ ಪರ್ಸ್ ಮತ್ತು ಮೊಬೈಲ್ ಎತ್ತಿಕೊಂಡು ಹೊರಗೆ ಹೋಗಿದ್ದಾನೆ.

ಆನಂತ್ರವೂ ಮಾವ ಮತ್ತು ಆಸಿಯಾ ನಡುವೆ ತಳ್ಳಾಟ ನಡೆದಿದ್ದು, ಬಳಿಕ ಗಂಡನ ಕೋಣೆಗೆ ತೆರಳಿ ಬಾಗಿಲು ಹಾಕ್ಕೊಂಡಿದ್ದಾರೆ. ಆದರೆ, ಗಂಡನ ತಂದೆ ಕೋಣೆಯ ಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ್ದಾರೆ. ಆದರೆ, ಏನೇ ಮಾಡಿದ್ರೂ ನಾನು ಹೊರಗೆ ಹೋಗಲ್ಲ. ಇದು ನನ್ನ ಗಂಡನ ಮನೆ. ಇದರಲ್ಲಿ ನನಗೂ ಹಕ್ಕಿದೆ ಎಂದು ಆಸಿಯಾ ಕೂಡ ಪಟ್ಟುಹಿಡಿದಿದ್ದಾರೆ. ತಳ್ಳಾಟ ಸಂದರ್ಭ ಆಸಿಯಾಳ ಹಣೆಗೆ ಗೋಡೆ ತಾಗಿ ಪೆಟ್ಟು ಬಿದ್ದಿದೆ.
ಇವೆಲ್ಲದಕ್ಕೂ ಹ್ಯೂಮನ್ ರೈಟ್ಸ್ ಸಂಘಟನೆ ಸದಸ್ಯರು ಸಾಕ್ಷಿಯಾಗಿದ್ದು, ಬಳಿಕ ಅಲ್ಲಿಂದ ಮರಳಿದ್ದಾರೆ. ಆಸಿಯಾ ತಾನು ಇದೇ ಮನೆಯಲ್ಲಿ ಇರುತ್ತೇನೆಂದು ಅಲ್ಲಿ ಉಳಿದುಕೊಂಡಿದ್ದಾರೆ. ಹೀಗೆಂದು ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರು ‘ಹೆಡ್ ಲೈನ್ ಕರ್ನಾಟಕ’ಕ್ಕೆ ತಿಳಿಸಿದ್ದಾರೆ.
Asia Joobi Asiya Ibrahim Khaleel Kattekar a victim of love jihad has finally entered her husband's house with the help of Adunik Human Rights Team but she has been assaulted by her inlaws at Sullia. The Husband is said to be absconding.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm